July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ:ಸುಮಾರು 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಅಗ್ರಮಾಣ್ಯ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರವು ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಗೆ ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ ಅವರನ್ನು ಆಯ್ಕೆ ಮಾಡಿದೆ.

ಪ್ರಸ್ತುತ ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾಗಿ, ಬೆಳ್ತಂಗಡಿ ಸಹಕಾರಿ ಮಾರಾಟ ಮಂಡಳಿಯ ಅಧ್ಯಕ್ಷರಾಗಿ, ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸತೀಶ್ ಕೆ. ಅವರಿಗೆ ನ.14 ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

Related posts

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

Suddi Udaya

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಉದ್ಘಾಟನೆ’

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya
error: Content is protected !!