July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಊರಿಗೆ ವನ್ಯಜೀವಿ ಬಂದರೆ 1926ಗೆ ಕರೆ ಮಾಡಿ: ಸಚಿವ ಈಶ್ವರ ಬಿ ಖಂಡ್ರೆ

ಬೆಂಗಳೂರು : ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ ಸ್ಥಳೀಯರು 1926 ಸಂಖ್ಯೆಗೆ ಉಚಿತ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಸಂಬಂಧಿತ ವಲಯಕ್ಕೆ ಮಾಹಿತಿ ರವಾನಿಸಿ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಆನೆ, ಹುಲಿ, ಕರಡಿ, ಚಿರತೆ ಸೇರಿದಂತೆ ಯಾವುದೇ ವನ್ಯಜೀವಿ ನಾಡಿಗೆ ಬಂದರೆ, ತೋಟ, ಹೊಲ, ಗದ್ದೆಯಲ್ಲಿ ಕಾಣಿಸಿಕೊಂಡರೆ ಸ್ಥಳೀಯರು 1926ಗೆ ಕರೆ ಮಾಡಿದರೆ, ಕೇಂದ್ರ ಕಚೇರಿಯಲ್ಲಿ ದೂರು ದಾಖಲಾಗುತ್ತದೆ. ಈ ದೂರುಗಳಿಗೆ ಸ್ಪಂದಿಸಲಾಗಿದೆಯೇ ಇಲ್ಲವೇ ಎಂಬುದನ್ನು ಪಿಸಿಸಿಎಫ್ ಮತ್ತು ಎಪಿಸಿಸಿಎಫ್ ಗಳು ಪರಿಶೀಲಿಸಲಿದ್ದಾರೆ.ಉನ್ನತಾಧಿಕಾರಿಗಳು ನಿಗಾ ಇಡುವ ಕಾರಣ, ವಲಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಲಿದ್ದಾರೆ. ಹೀಗಾಗಿ ಹಾಲಿ ಇರುವ ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದೂ ಸಚಿವ ಖಂಡ್ರೆ ತಿಳಿಸಿದರು.

Related posts

ಫೆ.22: ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ “ಕುಂಬಾ ಸಮಾಗಮ” ; ವಿವಿಧ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಗೆ ಶೇ. 86.84 ಫಲಿತಾಂಶ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya
error: Content is protected !!