22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

ತಣ್ಣೀರುಪಂತ: ಪಂಜಾಬ್ ರಾಜ್ಯದ ಜಾಲಂದರ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತ ಗ್ರಾಮದ ಅಳಕ್ಕೆ ನಿವಾಸಿ ವಿನ್ಯಾ ಪಿ.ಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಯಾಗಿರುವ ವಿನ್ಯಾ ೯ನೇ ತರಗತಿಯಲ್ಲಿ ವಿದ್ಯಾರ್ಜನೆ ನಡೆಸುತ್ತಿದ್ದಾರೆ.

ತಣ್ನೀರುಪಂತದ ಅಳಕ್ಕೆ ನಿವಾಸಿ ಚೆನ್ನಪ್ಪ ಗೌಡ ಹಾಗೂ ಪವಿತ್ರಾ ದಂಪತಿಗಳ ಪುತ್ರಿ.

Related posts

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಡಿ.17 : ರೆಖ್ಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ

Suddi Udaya

ತಲೆಮರೆಸಿಕೊಂಡಿರುವ ವಿಠಲ್ ಗೌಡರ ಬಂಧನಕ್ಕಾಗಿ ಪೊಲೀಸರಿಂದ ಹುಡುಕಾಟ

Suddi Udaya

ಬಡಗಕಾರಂದೂರು ಸ.ಹಿ.ಪ್ರಾ, ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya
error: Content is protected !!