July 23, 2026
ಅಭಿನಂದನೆಕ್ರೀಡಾ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರಕಾರ ರಾಜ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ನಡೆದ ಪ್ರೌಢಶಾಲಾ ವಿಭಾಗದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ವೇಣೂರಿನ 9ನೇ ತರಗತಿ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ಪ್ರಥಮ ಸ್ಥಾನ ಪಡೆದು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುವ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇವರು ಪಿಲ್ಯ ಗ್ರಾಮದ ಶೈಲಜಾ ಮತ್ತು ಸತೀಶ್ ಬಂಗೇರ ದಂಪತಿಗಳ ಪುತ್ರಿ.

Related posts

ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೆ ಬೆಳ್ತಂಗಡಿ ಜೈನ ಸಮಾಜದ ಸಂಘಟನೆಗಳಿಂದ ಖಂಡನೆ: ಸಮಗ್ರ ತನಿಖೆಗೆ ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ

Suddi Udaya

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ಬಂಟ್ವಾಳ: ಯುವತಿಯ ಹತ್ಯೆ ಪ್ರಕರಣ ಶಾಸಕ ಹರೀಶ್ ಪೂಂಜ ಖಂಡನೆ

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya
error: Content is protected !!