July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಊರಿಗೆ ವನ್ಯಜೀವಿ ಬಂದರೆ 1926ಗೆ ಕರೆ ಮಾಡಿ: ಸಚಿವ ಈಶ್ವರ ಬಿ ಖಂಡ್ರೆ

ಬೆಂಗಳೂರು : ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ ಸ್ಥಳೀಯರು 1926 ಸಂಖ್ಯೆಗೆ ಉಚಿತ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಸಂಬಂಧಿತ ವಲಯಕ್ಕೆ ಮಾಹಿತಿ ರವಾನಿಸಿ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಆನೆ, ಹುಲಿ, ಕರಡಿ, ಚಿರತೆ ಸೇರಿದಂತೆ ಯಾವುದೇ ವನ್ಯಜೀವಿ ನಾಡಿಗೆ ಬಂದರೆ, ತೋಟ, ಹೊಲ, ಗದ್ದೆಯಲ್ಲಿ ಕಾಣಿಸಿಕೊಂಡರೆ ಸ್ಥಳೀಯರು 1926ಗೆ ಕರೆ ಮಾಡಿದರೆ, ಕೇಂದ್ರ ಕಚೇರಿಯಲ್ಲಿ ದೂರು ದಾಖಲಾಗುತ್ತದೆ. ಈ ದೂರುಗಳಿಗೆ ಸ್ಪಂದಿಸಲಾಗಿದೆಯೇ ಇಲ್ಲವೇ ಎಂಬುದನ್ನು ಪಿಸಿಸಿಎಫ್ ಮತ್ತು ಎಪಿಸಿಸಿಎಫ್ ಗಳು ಪರಿಶೀಲಿಸಲಿದ್ದಾರೆ.ಉನ್ನತಾಧಿಕಾರಿಗಳು ನಿಗಾ ಇಡುವ ಕಾರಣ, ವಲಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಲಿದ್ದಾರೆ. ಹೀಗಾಗಿ ಹಾಲಿ ಇರುವ ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದೂ ಸಚಿವ ಖಂಡ್ರೆ ತಿಳಿಸಿದರು.

Related posts

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ವೇಣೂರು: ಕಲ್ಲು ಬಸದಿ ನಿವಾಸಿ ವಾಗೀಶ್ವರಿ ಇಂದ್ರ ನಿಧನ

Suddi Udaya

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!