July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ವಿಚಾರಣೆಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಮತ್ತು 39/25 ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೇಟ್ಟಿಲ್ಲೇರಿದ್ದ ತಿಮರೋಡಿ ಮಹೇಶ್ ಶೆಟ್ಟಿ ,ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ ಸಲ್ಲಿಸಿದ್ದ ಅರ್ಜಿಗೆ ಅ.30 ರಂದು ವಿಚಾರಣೆ ವೇಳೆ ಹೈಕೋರ್ಟ್ ನಲ್ಲಿ ನ.12 ರವೆಗೆ ಎಸ್.ಐ.ಟಿ ತನಿಖೆಗೆ ತಡೆಯಾಜ್ಞೆ ನೀಡಿತ್ತು.

ಈ ಪ್ರಕರಣ ಸಂಬಂಧ ನ. 12 ರಂದು ಹೈಕೋರ್ಟ್ ಎಸ್.ಐ.ಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಮಾಡಿ ತನಿಖೆ ಮುಂದುವರಿಸಲು ಸೂಚನೆ ನೀಡಿದೆ. ಪ್ರಕರಣ ರದ್ದು ಕೋರಿದ ಅರ್ಜಿಯ ವಿಚಾರಣೆಯನ್ನು ಮುಂದೂಡಿದಿದೆ.

Related posts

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ: ಅಭಿನಂದನ್ ಹರೀಶ್ ಕುಮಾರ್

Suddi Udaya

ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya
error: Content is protected !!