23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ:ಸುಮಾರು 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಅಗ್ರಮಾಣ್ಯ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರವು ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಗೆ ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ ಅವರನ್ನು ಆಯ್ಕೆ ಮಾಡಿದೆ.

ಪ್ರಸ್ತುತ ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾಗಿ, ಬೆಳ್ತಂಗಡಿ ಸಹಕಾರಿ ಮಾರಾಟ ಮಂಡಳಿಯ ಅಧ್ಯಕ್ಷರಾಗಿ, ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸತೀಶ್ ಕೆ. ಅವರಿಗೆ ನ.14 ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

Suddi Udaya
error: Content is protected !!