September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ:ಸುಮಾರು 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಅಗ್ರಮಾಣ್ಯ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರವು ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಗೆ ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ ಅವರನ್ನು ಆಯ್ಕೆ ಮಾಡಿದೆ.

ಪ್ರಸ್ತುತ ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾಗಿ, ಬೆಳ್ತಂಗಡಿ ಸಹಕಾರಿ ಮಾರಾಟ ಮಂಡಳಿಯ ಅಧ್ಯಕ್ಷರಾಗಿ, ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸತೀಶ್ ಕೆ. ಅವರಿಗೆ ನ.14 ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

Related posts

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya
error: Content is protected !!