23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಇಳಂತಿಲ: ಎಸ್ ಎಸ್‌ ಎಲ್ ಸಿ ವಿಧ್ಯಾರ್ಥಿನಿಯೊಬ್ಬಳು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ನ.12ರಂದು ನಡೆದಿದೆ.

ಘಟನೆ ವಿವರ: ಇಳಂತಿಲ ಗ್ರಾಮದ ನಿವಾಸಿ ಉಪ್ಪಿನಂಗಡಿ ಶಾಲೆಯಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದು, ನ.04 ರಂದು ತಲೆನೋವು ಎಂದು ಹೇಳಿ ಶಾಲೆಗೆ ಹೋಗದೇ ಇಳಂತಿಲ ಎಂಬಲ್ಲಿ ಮನೆಯಲ್ಲಿದ್ದವಳು ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡವಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆಸ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ನ.12 ರಂದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುತ್ತಾಳೆ ಎಂದು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಹಾಪ್ ಕಾಮ್ಸ್ ನಿರ್ದೇಶಕರಾಗಿ  ರತ್ನರಾಜ್ ಪೇರಂದಬೈಲ್ ಆಯ್ಕೆ        

Suddi Udaya

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya
error: Content is protected !!