25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಸ್ತೆಯ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು

ಬೆಳ್ತಂಗಡಿ: ಉಜಿರೆಯ ರಸ್ತೆಯ ಬದಿ ನಿಲ್ಲಿಸಿ ಹೋಗಿದ್ದ ಸ್ಕೂಟರ್ ನ್ನು ಯಾರೋ ಕಳ್ಳರು ಕಳವು ಮಾಡಿದ್ದು ಈ ಬಗ್ಗೆ ನ.12ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಾಲು ಗ್ರಾಮದ ದೊಂಪದಪಲ್ಕೆ ನಿವಾಸಿ ಧರ್ಮಪಾಲ್‌ ಜೈನ್‌ ಬಿ ಸಿ ರವರ ದೂರಿನಂತೆ ಧರ್ಮಪಾಲ್‌ ರವರು ನ.12 ರಂದು ತರಕಾರಿ ತರಲೆಂದು ಕೆಎ70ಜೆ1169 ನೇ ಹೊಂಡಾ ಆಕ್ಟೀವಾ ಸ್ಕೂಟರ್‌ ನ್ನು ಬೆಳಗ್ಗೆ ಉಜಿರೆಯ ಬಳಿ ತರಕಾರಿ ಅಂಗಡಿಯ ಎದುರಗಡೆ ನಿಲ್ಲಿಸಿ ತರಕಾರಿ ಖರೀದಿಸಿ ವಾಪಾಸು ಬಂದು ನೋಡಿದಾಗ ನಿಲ್ಲಿಸಿದ್ದ ಜಾಗದಲ್ಲಿ ಸ್ಕೂಟರ್‌ ಇಲ್ಲದೆ ಹುಡುಕಾಡಿದರೂ ಸಿಗದೆ ಇದ್ದು ಕಾಣೆಯಾಗಿದೆ. ಕಳೆದು ಹೋದ ಸ್ಕೂಟರ್‌ ನ ಅಂದಾಜು ಮೌಲ್ಯ ರೂ 60000 ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅ ಕ್ರ 134/2025 ಕಲಂ 303(2) ಬಿ ಎನ್ ಎಸ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

Suddi Udaya

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

Suddi Udaya

ಬೆಳಾಲು: ಅನಂತೋಡಿ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!