ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಸ್ತೆಯ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು

ಬೆಳ್ತಂಗಡಿ: ಉಜಿರೆಯ ರಸ್ತೆಯ ಬದಿ ನಿಲ್ಲಿಸಿ ಹೋಗಿದ್ದ ಸ್ಕೂಟರ್ ನ್ನು ಯಾರೋ ಕಳ್ಳರು ಕಳವು ಮಾಡಿದ್ದು ಈ ಬಗ್ಗೆ ನ.12ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಾಲು ಗ್ರಾಮದ ದೊಂಪದಪಲ್ಕೆ ನಿವಾಸಿ ಧರ್ಮಪಾಲ್‌ ಜೈನ್‌ ಬಿ ಸಿ ರವರ ದೂರಿನಂತೆ ಧರ್ಮಪಾಲ್‌ ರವರು ನ.12 ರಂದು ತರಕಾರಿ ತರಲೆಂದು ಕೆಎ70ಜೆ1169 ನೇ ಹೊಂಡಾ ಆಕ್ಟೀವಾ ಸ್ಕೂಟರ್‌ ನ್ನು ಬೆಳಗ್ಗೆ ಉಜಿರೆಯ ಬಳಿ ತರಕಾರಿ ಅಂಗಡಿಯ ಎದುರಗಡೆ ನಿಲ್ಲಿಸಿ ತರಕಾರಿ ಖರೀದಿಸಿ ವಾಪಾಸು ಬಂದು ನೋಡಿದಾಗ ನಿಲ್ಲಿಸಿದ್ದ ಜಾಗದಲ್ಲಿ ಸ್ಕೂಟರ್‌ ಇಲ್ಲದೆ ಹುಡುಕಾಡಿದರೂ ಸಿಗದೆ ಇದ್ದು ಕಾಣೆಯಾಗಿದೆ. ಕಳೆದು ಹೋದ ಸ್ಕೂಟರ್‌ ನ ಅಂದಾಜು ಮೌಲ್ಯ ರೂ 60000 ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅ ಕ್ರ 134/2025 ಕಲಂ 303(2) ಬಿ ಎನ್ ಎಸ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

Suddi Udaya

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ರೂ.3ಕೋಟಿ25 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya
error: Content is protected !!