30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಸ್ತೆಯ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು

ಬೆಳ್ತಂಗಡಿ: ಉಜಿರೆಯ ರಸ್ತೆಯ ಬದಿ ನಿಲ್ಲಿಸಿ ಹೋಗಿದ್ದ ಸ್ಕೂಟರ್ ನ್ನು ಯಾರೋ ಕಳ್ಳರು ಕಳವು ಮಾಡಿದ್ದು ಈ ಬಗ್ಗೆ ನ.12ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಾಲು ಗ್ರಾಮದ ದೊಂಪದಪಲ್ಕೆ ನಿವಾಸಿ ಧರ್ಮಪಾಲ್‌ ಜೈನ್‌ ಬಿ ಸಿ ರವರ ದೂರಿನಂತೆ ಧರ್ಮಪಾಲ್‌ ರವರು ನ.12 ರಂದು ತರಕಾರಿ ತರಲೆಂದು ಕೆಎ70ಜೆ1169 ನೇ ಹೊಂಡಾ ಆಕ್ಟೀವಾ ಸ್ಕೂಟರ್‌ ನ್ನು ಬೆಳಗ್ಗೆ ಉಜಿರೆಯ ಬಳಿ ತರಕಾರಿ ಅಂಗಡಿಯ ಎದುರಗಡೆ ನಿಲ್ಲಿಸಿ ತರಕಾರಿ ಖರೀದಿಸಿ ವಾಪಾಸು ಬಂದು ನೋಡಿದಾಗ ನಿಲ್ಲಿಸಿದ್ದ ಜಾಗದಲ್ಲಿ ಸ್ಕೂಟರ್‌ ಇಲ್ಲದೆ ಹುಡುಕಾಡಿದರೂ ಸಿಗದೆ ಇದ್ದು ಕಾಣೆಯಾಗಿದೆ. ಕಳೆದು ಹೋದ ಸ್ಕೂಟರ್‌ ನ ಅಂದಾಜು ಮೌಲ್ಯ ರೂ 60000 ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅ ಕ್ರ 134/2025 ಕಲಂ 303(2) ಬಿ ಎನ್ ಎಸ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ

Suddi Udaya

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya
error: Content is protected !!