March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಮಹಾಸಭೆಯು ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ರೋಹನ್ ಪೂಜಾರಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದ ನೂತನ ಅಧ್ಯಕ್ಷರಾಗಿ ಕೇಶವ ಪೂಜಾರಿ ಮಂಜುಶ್ರೀ, ಉಪಾಧ್ಯಕ್ಷರಾಗಿ ಸುಂದರ ಕೋಟ್ಯಾನ್ ಕುಲೆಂಜಿಲೋಡಿ, ಶ್ರೀಧರ ಪೂಜಾರಿ ಹಲೆಕ್ಕಿ ಕಾರ್ಯದರ್ಶಿ ಯಾಗಿ ರವೀಶ್ ಪಲೆಯಟ್ಟು, ಕೋಶಾಧಿಕಾರಿಯಾಗಿ ರಾಜೇಶ್ ಮರ್ದೋಟ್ಟು, ಹಾಗೂ ಕಾರ್ಯಕಾರಿ ಸಮಿತಿ ಯನ್ನು ರಚಿಸಲಾಯಿತು

Related posts

ಮೇ 25: ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಶೋರೂಮ್ ನ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಗ್ರಾಮ ಸೀಮಿತ ಆಟಗಾರರ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!