July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘ ಇದರ 32ನೇ ಕ್ಷೇಮನಿಧಿ ಸಹಾಯ ಹಸ್ತಾಂತರ ಬೆಳ್ತಂಗಡಿ ನಗರದ ರಿಕ್ಷಾ ಚಾಲಕರಾದ ಚಿದಾನಂದ ಶೆಟ್ಟಿ ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಇದರ ನಿಮಿತ್ತ ಸಂಘದ ಕ್ಷೇಮ ನಿಧಿಯಿಂದ ರೂ. 10,000 ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಲವಕುಮಾರ್ ಉರುವಾಲು ಮತ್ತು ಚೇತನ್ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಬೆಳ್ತಂಗಡಿ-ಕೋರ್ಟು ರಸ್ತೆಯಲ್ಲಿ ಅಪಾಯಕಾರಿ ಗುಂಡಿಗೆ ರೆಡ್ ಟೇಪ್ ಹಾಕಿ ಎಚ್ಚರಿಕೆ

Suddi Udaya

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

Suddi Udaya
error: Content is protected !!