July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

ರೆಖ್ಯ: ಇಲ್ಲಿಯ ಕೊಲಾರು ನಿವಾಸಿ ಬಾಲಕೃಷ್ಣ ರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನ. 13ರಂದು ಮುಂಜಾನೆ ನಡೆದಿದೆ.

ಮನೆ ಮಂದಿ ಕೆಲಸಕ್ಕೆ ಹೋದ ಕಾರಣ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ 45,000 ಹಣ, ಒಡವೆ, ಮಕ್ಕಳ ಪುಸ್ತಕ , ಬಟ್ಟೆ ಬರೆ ಸಂಪೂರ್ಣವಾಗಿ ಸುಟ್ಟು ಹೋಗಿದ್ದು ಮನೆ ಮಂದಿಯೆಲ್ಲ ಆತಂಕದಲ್ಲಿದ್ದಾರೆ.

ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಜನಾರ್ಧನ್ ರೆಖ್ಯ, ಮತ್ತು ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನೆರವು ಒದಗಿಸುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ

Related posts

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

Suddi Udaya

ಮೇ 15: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!