25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

ಬೆಳ್ತಂಗಡಿ: ಹೊಸದಾಗಿ ಬೆಳ್ತಂಗಡಿ ಪೊಲೀಸ್ ಉಪವಿಭಾಗಕ್ಕೆ ಪ್ರಥಮ ಡಿ.ವೈ.ಎಸ್.ಪಿ ಯಾಗಿ ಅಧಿಕಾರ ಸ್ವೀಕರಿಸಿದ ಡಿ.ವೈ.ಎಸ್.ಪಿ ರೋಹಿಣಿ ಸಿ.ಕೆ.ಯವರನ್ನು ಅವರ ಕಛೇರಿಯಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸುರಕ್ಷತೆಗೆ ಸಂಬಂಧಪಟ್ಟ ವಿಚಾರಗಳನ್ನು ಹಾಗೂ ಬೆಳ್ತಂಗಡಿ ಪಟ್ಟಣದ ಕೆಲವು ಜಂಕ್ಷನ್ ಗಳಲ್ಲಿ ಸಿ ಸಿ ಕ್ಯಾಮರಾ ಅಳವಡಿಸುವ ಬಗ್ಗೆ ಅವರ ಗಮನಕ್ಕೆ ತರಲಾಯಿತು.

ಡಿ.ವೈ.ಎಸ್ಪಿ ಯವರು ಕಾನೂನು ಹಾಗೂ ಸುರಕ್ಷಾ ದೃಷ್ಟಿಯಲ್ಲಿ ತಮ್ಮ ಕರ್ತವ್ಯದಲ್ಲಿ ಉತ್ತಮವಾದ ಕೆಲಸ ಮಾಡುವ ಉದ್ದೇಶದಿಂದ ನಿಮ್ಮ ತಾಲೂಕಿಗೆ ಬಂದಿದ್ದೇನೆ. ನೀವೆಲ್ಲರೂ ಬಂದು ನನಗೆ ಭೇಟಿಯಾಗಿ ಶುಭ ಹಾರೈಸುವಾಗ ತುಂಬಾ ಸಂತೋಷ ವಾಗುತ್ತದೆ ಹಾಗೂ ನಿಮ್ಮೆಲ್ಲರ ಸಹಕಾರ ಕೋರುತ್ತಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರು ರೋನಾಲ್ಡ್ ಲೋಬೊ, ಉಪಾಧ್ಯಕ್ಷರು ಶಶಿಧರ್ ಪೈ, ಜತೆ ಕಾರ್ಯದರ್ಶಿ ಯಶವಂತ್ ಪಟವರ್ದನ್ ಕಾರ್ಯಕಾರಿ ಸಮಿತಿ ಸದಸ್ಯರಾದ ಪುಷ್ಪರಾಜ್ ಶೆಟ್ಟಿ, ಶೀತಲ್ ಜೈನ್, ಶರ್ಮಿಳಾ ಮೋರಸ್, ಶಾo ಬಾವಿ ಬಂಗೇರ ,ವಿಲ್ಸನ್ ಗೊನ್ಸಲ್ವಿಸ್, ವಿನ್ಸo ಟ್ ಡಿಸೋಜಾ ಉಪಸ್ಥಿತರಿದ್ದರು.

Related posts

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ಭಾಸ್ಕರಾಭಿನಂದನ ಕಾರ್ಯಕ್ರಮ, ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya
error: Content is protected !!