23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

ಉಜಿರೆ: ಹಿಂದೂ ಸಂಘಟನೆಯ ಮುಖಂಡರಾದ ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ್ಲ ನ.13 ರಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ (ಕನಸಿನ ಮನೆ) ಸಂಸ್ಥೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಮಾಲೀಕರಾದ ಕೆ‌. ಮೋಹನ್ ಕುಮಾರ್ ಅವರು ಗೌರವಿಸಿದರು. ಸಂಸ್ಥೆ ಮತ್ತು ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಬಗ್ಗೆ ಮಾಹಿತಿ ಪಡೆದುಕೊಂಡರು. ಮುಂದಿನ ದಿನಗಳಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ವತಿಯಿಂದ ನಡೆಯುವ ಸೇವಾ ಕಾರ್ಯಗಳಲ್ಲಿ ಕೈಜೋಡಿಸುವುದಾಗಿ ಭರವಸೆ ನೀಡಿದರು‌.

Related posts

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya
error: Content is protected !!