25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಇಳಂತಿಲ: ಎಸ್ ಎಸ್‌ ಎಲ್ ಸಿ ವಿಧ್ಯಾರ್ಥಿನಿಯೊಬ್ಬಳು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ನ.12ರಂದು ನಡೆದಿದೆ.

ಘಟನೆ ವಿವರ: ಇಳಂತಿಲ ಗ್ರಾಮದ ನಿವಾಸಿ ಉಪ್ಪಿನಂಗಡಿ ಶಾಲೆಯಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದು, ನ.04 ರಂದು ತಲೆನೋವು ಎಂದು ಹೇಳಿ ಶಾಲೆಗೆ ಹೋಗದೇ ಇಳಂತಿಲ ಎಂಬಲ್ಲಿ ಮನೆಯಲ್ಲಿದ್ದವಳು ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡವಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆಸ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ನ.12 ರಂದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುತ್ತಾಳೆ ಎಂದು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ‍್ಯಾಂಕ್

Suddi Udaya

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಮುಂದೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಆಮಂತ್ರಣ ದಶಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!