23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಸ್ತೆಯ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು

ಬೆಳ್ತಂಗಡಿ: ಉಜಿರೆಯ ರಸ್ತೆಯ ಬದಿ ನಿಲ್ಲಿಸಿ ಹೋಗಿದ್ದ ಸ್ಕೂಟರ್ ನ್ನು ಯಾರೋ ಕಳ್ಳರು ಕಳವು ಮಾಡಿದ್ದು ಈ ಬಗ್ಗೆ ನ.12ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಾಲು ಗ್ರಾಮದ ದೊಂಪದಪಲ್ಕೆ ನಿವಾಸಿ ಧರ್ಮಪಾಲ್‌ ಜೈನ್‌ ಬಿ ಸಿ ರವರ ದೂರಿನಂತೆ ಧರ್ಮಪಾಲ್‌ ರವರು ನ.12 ರಂದು ತರಕಾರಿ ತರಲೆಂದು ಕೆಎ70ಜೆ1169 ನೇ ಹೊಂಡಾ ಆಕ್ಟೀವಾ ಸ್ಕೂಟರ್‌ ನ್ನು ಬೆಳಗ್ಗೆ ಉಜಿರೆಯ ಬಳಿ ತರಕಾರಿ ಅಂಗಡಿಯ ಎದುರಗಡೆ ನಿಲ್ಲಿಸಿ ತರಕಾರಿ ಖರೀದಿಸಿ ವಾಪಾಸು ಬಂದು ನೋಡಿದಾಗ ನಿಲ್ಲಿಸಿದ್ದ ಜಾಗದಲ್ಲಿ ಸ್ಕೂಟರ್‌ ಇಲ್ಲದೆ ಹುಡುಕಾಡಿದರೂ ಸಿಗದೆ ಇದ್ದು ಕಾಣೆಯಾಗಿದೆ. ಕಳೆದು ಹೋದ ಸ್ಕೂಟರ್‌ ನ ಅಂದಾಜು ಮೌಲ್ಯ ರೂ 60000 ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅ ಕ್ರ 134/2025 ಕಲಂ 303(2) ಬಿ ಎನ್ ಎಸ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!