37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಮಹಾಸಭೆಯು ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ರೋಹನ್ ಪೂಜಾರಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದ ನೂತನ ಅಧ್ಯಕ್ಷರಾಗಿ ಕೇಶವ ಪೂಜಾರಿ ಮಂಜುಶ್ರೀ, ಉಪಾಧ್ಯಕ್ಷರಾಗಿ ಸುಂದರ ಕೋಟ್ಯಾನ್ ಕುಲೆಂಜಿಲೋಡಿ, ಶ್ರೀಧರ ಪೂಜಾರಿ ಹಲೆಕ್ಕಿ ಕಾರ್ಯದರ್ಶಿ ಯಾಗಿ ರವೀಶ್ ಪಲೆಯಟ್ಟು, ಕೋಶಾಧಿಕಾರಿಯಾಗಿ ರಾಜೇಶ್ ಮರ್ದೋಟ್ಟು, ಹಾಗೂ ಕಾರ್ಯಕಾರಿ ಸಮಿತಿ ಯನ್ನು ರಚಿಸಲಾಯಿತು

Related posts

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಜಾನಕಿ ನಿಧನ

Suddi Udaya

ಜ.3 -4: ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಜು.17)ದ.ಕ. ಜಿಲ್ಲಾ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya
error: Content is protected !!