25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.16ರಂದು ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಮಕ್ಕಳ ರೋಗ ತಪಾಸಣಾ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ 14 ವರ್ಷದೊಳಗಿನ ಎಲ್ಲಾ ಮಕ್ಕಳ ರೋಗ ತಪಾಸಣೆ ಉಚಿತವಾಗಿ ನಡೆಸಲಾಗುವುದು.


ಅಸ್ತಮ, ಉಬ್ಬಸ ಅತಿಸಾರ (ಅತಿಭೇದಿ), ಮಲಬದ್ಧತೆ, ಜ್ವರ, ಅಲರ್ಜಿ, ರ‍್ಯಾಶಸ್ (ದದ್ದುಗಳು), ಚರ್ಮದ ಸೋಂಕು, ಕೆಮ್ಮು, ಕಫ, ಹೊಟ್ಟೆ ನೋವು, ಹಲ್ಲುನೋವು, ಕಟ್ಟಿಕೊಳ್ಳುವ ಮೂಗು, ವಾಕರಿಕೆ ಮತ್ತು ವಾಂತಿ, ಪೌಷ್ಟಿಕಾಂಶದ ಕೊರತೆ, ಮೂರ್ಛೆರೋಗ, ಮಕ್ಕಳ ಬೆಳವಣಿಗೆಯ ಮೌಲ್ಯಮಾಪನ, ಜಾಂಡೀಸ್, ಸಾಮಾನ್ಯ ಪರೀಕ್ಷೆಗಳನ್ನು ನಡೆಸಲಾಗುವುದು. ಮಕ್ಕಳ ರೋಗ ತಜ್ಞರಾದ ಡಾ| ಪ್ರತೀತ್, ಡಾ| ನಿಖಿತಾ ಮಿರ್ಲೆ, ಡಾ| ಅರ್ಚನಾ ಕೆ.ಎಂ ಇವರು ಮಕ್ಕಳ ರೋಗ ತಪಾಸಣೆ ನಡೆಸಲಿದ್ದಾರೆ. ಹೆಸರು ನೊಂದಾಯಿಸಿಕೊಳ್ಳಲು 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ 27 ನೇ ಕ್ಷೇಮ ನಿಧಿ ವಿತರಣೆ

Suddi Udaya

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

Suddi Udaya

ಉಜಿರೆ: ಅನುಗ್ರಹ ಕಾಲೇಜಿನಲ್ಲಿ ಕನ್ನಡ ಸಂವರ್ಧನೆ ಕಾರ್ಯಕ್ರಮ

Suddi Udaya
error: Content is protected !!