25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇಲ್ಲಿ ನಡೆದ ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿನ ವಿದ್ಯಾರ್ಥಿಗಳು ಹಿರಿಯ ವಿಭಾಗ ಮತ್ತು ಕಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

ನಡಶಾಲಾ ಮುಖ್ಯ ಶಿಕ್ಷಕಿ ಪುಷ್ಪ ಮೇಡಂ ಇವರು ಪ್ರಶಸ್ತಿಯನ್ನು ನೀಡಿ ಅಭಿನಂದಿಸಿರುತ್ತಾರೆ.
ಬಹುಮಾನದ ವಿವರಗಳು ಈ ರೀತಿ ಇವೆ. ಕಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ-2, ದ್ವಿತೀಯ ಸ್ಥಾನ-2, ತೃತೀಯ ಸ್ಥಾನ-3,
ಹಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ 5, ದ್ವಿತೀಯ ಸ್ಥಾನ-1, ತೃತೀಯ ಸ್ಥಾನ ಒಂದು-1, ಒಟ್ಟು ಏಳು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು

Suddi Udaya
error: Content is protected !!