ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘ ಇದರ 32ನೇ ಕ್ಷೇಮನಿಧಿ ಸಹಾಯ ಹಸ್ತಾಂತರ ಬೆಳ್ತಂಗಡಿ ನಗರದ ರಿಕ್ಷಾ ಚಾಲಕರಾದ ಚಿದಾನಂದ ಶೆಟ್ಟಿ ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಇದರ ನಿಮಿತ್ತ ಸಂಘದ ಕ್ಷೇಮ ನಿಧಿಯಿಂದ ರೂ. 10,000 ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಲವಕುಮಾರ್ ಉರುವಾಲು ಮತ್ತು ಚೇತನ್ ಬೆಳ್ತಂಗಡಿ ಉಪಸ್ಥಿತರಿದ್ದರು.











