23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘ ಇದರ 32ನೇ ಕ್ಷೇಮನಿಧಿ ಸಹಾಯ ಹಸ್ತಾಂತರ ಬೆಳ್ತಂಗಡಿ ನಗರದ ರಿಕ್ಷಾ ಚಾಲಕರಾದ ಚಿದಾನಂದ ಶೆಟ್ಟಿ ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಇದರ ನಿಮಿತ್ತ ಸಂಘದ ಕ್ಷೇಮ ನಿಧಿಯಿಂದ ರೂ. 10,000 ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಲವಕುಮಾರ್ ಉರುವಾಲು ಮತ್ತು ಚೇತನ್ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

Suddi Udaya

ಪುಂಜಾಲಕಟ್ಟೆ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya
error: Content is protected !!