37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

ರೆಖ್ಯ: ಇಲ್ಲಿಯ ಕೊಲಾರು ನಿವಾಸಿ ಬಾಲಕೃಷ್ಣ ರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನ. 13ರಂದು ಮುಂಜಾನೆ ನಡೆದಿದೆ.

ಮನೆ ಮಂದಿ ಕೆಲಸಕ್ಕೆ ಹೋದ ಕಾರಣ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ 45,000 ಹಣ, ಒಡವೆ, ಮಕ್ಕಳ ಪುಸ್ತಕ , ಬಟ್ಟೆ ಬರೆ ಸಂಪೂರ್ಣವಾಗಿ ಸುಟ್ಟು ಹೋಗಿದ್ದು ಮನೆ ಮಂದಿಯೆಲ್ಲ ಆತಂಕದಲ್ಲಿದ್ದಾರೆ.

ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಜನಾರ್ಧನ್ ರೆಖ್ಯ, ಮತ್ತು ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನೆರವು ಒದಗಿಸುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ

Related posts

ಕವಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಪೆರಿಂಜೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya
error: Content is protected !!