July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

ಬೆಳ್ತಂಗಡಿ: ಹೊಸದಾಗಿ ಬೆಳ್ತಂಗಡಿ ಪೊಲೀಸ್ ಉಪವಿಭಾಗಕ್ಕೆ ಪ್ರಥಮ ಡಿ.ವೈ.ಎಸ್.ಪಿ ಯಾಗಿ ಅಧಿಕಾರ ಸ್ವೀಕರಿಸಿದ ಡಿ.ವೈ.ಎಸ್.ಪಿ ರೋಹಿಣಿ ಸಿ.ಕೆ.ಯವರನ್ನು ಅವರ ಕಛೇರಿಯಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸುರಕ್ಷತೆಗೆ ಸಂಬಂಧಪಟ್ಟ ವಿಚಾರಗಳನ್ನು ಹಾಗೂ ಬೆಳ್ತಂಗಡಿ ಪಟ್ಟಣದ ಕೆಲವು ಜಂಕ್ಷನ್ ಗಳಲ್ಲಿ ಸಿ ಸಿ ಕ್ಯಾಮರಾ ಅಳವಡಿಸುವ ಬಗ್ಗೆ ಅವರ ಗಮನಕ್ಕೆ ತರಲಾಯಿತು.

ಡಿ.ವೈ.ಎಸ್ಪಿ ಯವರು ಕಾನೂನು ಹಾಗೂ ಸುರಕ್ಷಾ ದೃಷ್ಟಿಯಲ್ಲಿ ತಮ್ಮ ಕರ್ತವ್ಯದಲ್ಲಿ ಉತ್ತಮವಾದ ಕೆಲಸ ಮಾಡುವ ಉದ್ದೇಶದಿಂದ ನಿಮ್ಮ ತಾಲೂಕಿಗೆ ಬಂದಿದ್ದೇನೆ. ನೀವೆಲ್ಲರೂ ಬಂದು ನನಗೆ ಭೇಟಿಯಾಗಿ ಶುಭ ಹಾರೈಸುವಾಗ ತುಂಬಾ ಸಂತೋಷ ವಾಗುತ್ತದೆ ಹಾಗೂ ನಿಮ್ಮೆಲ್ಲರ ಸಹಕಾರ ಕೋರುತ್ತಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರು ರೋನಾಲ್ಡ್ ಲೋಬೊ, ಉಪಾಧ್ಯಕ್ಷರು ಶಶಿಧರ್ ಪೈ, ಜತೆ ಕಾರ್ಯದರ್ಶಿ ಯಶವಂತ್ ಪಟವರ್ದನ್ ಕಾರ್ಯಕಾರಿ ಸಮಿತಿ ಸದಸ್ಯರಾದ ಪುಷ್ಪರಾಜ್ ಶೆಟ್ಟಿ, ಶೀತಲ್ ಜೈನ್, ಶರ್ಮಿಳಾ ಮೋರಸ್, ಶಾo ಬಾವಿ ಬಂಗೇರ ,ವಿಲ್ಸನ್ ಗೊನ್ಸಲ್ವಿಸ್, ವಿನ್ಸo ಟ್ ಡಿಸೋಜಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya
error: Content is protected !!