July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ


ನಡ : ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ ಬೆದ್ರಬೆಟ್ಟು ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.

ಇಂಗ್ಲಿಷ್ ಕಂಠಪಾಠ ಕಿರಿಯರ ವಿಭಾಗದಲ್ಲಿ ಫಾತಿಮತ್ ಮಿನ್ಹ 4ನೇ ತರಗತಿ ಪ್ರಥಮ ಸ್ಥಾನ, ಹಿರಿಯರ ವಿಭಾಗದಲ್ಲಿ ಆರ್ನಿಕ 7ನೇ ತರಗತಿ ಪ್ರಥಮ ಸ್ಥಾನ, ಧಾರ್ಮಿಕ ಪಠಣ ಅರೇಬಿಕ್ : ಕಿರಿಯರ ವಿಭಾಗದಲ್ಲಿ ಮೊಹಮ್ಮದ್ ಅನಾಸ್ 4ನೇ ತರಗತಿ ತೃತೀಯ ಸ್ಥಾನ, ಹಿರಿಯರ ವಿಭಾಗದಲ್ಲಿ ಮೊಹಮ್ಮದ್ ಅಲಿ ಜಾಹಾರ್ 6ನೇ ತರಗತಿ ದ್ವಿತೀಯ ಸ್ಥಾನ, ಕನ್ನಡ ಕಂಠಪಾಠ ಕಿರಿಯರ ವಿಭಾಗದಲ್ಲಿ ಸಾನಿಕ 4ನೇ ತರಗತಿ ದ್ವಿತೀಯ ಸ್ಥಾನ, ಹಿರಿಯ ವಿಭಾಗದಲ್ಲಿ ಪ್ರತ್ಯೂಶ 7ನೇ ತರಗತಿ ತೃತೀಯ ಸ್ಥಾನ, ಧಾರ್ಮಿಕ ಪಠಣ ಸಂಸ್ಕೃತ ಹಿರಿಯರ ವಿಭಾಗದಲ್ಲಿ ಪೂರ್ವಿಕ 7ನೇ ತರಗತಿ ದ್ವಿತೀಯ ಸ್ಥಾನ, ಪ್ರಬಂಧ ಹಿರಿಯರ ವಿಭಾಗದಲ್ಲಿ ಲಿಖಿತ 7ನೇ ತರಗತಿ ದ್ವಿತೀಯ ಸ್ಥಾನ , ಅಭಿನಯ ಗೀತೆ ಹಿರಿಯರ ವಿಭಾಗದಲ್ಲಿ ಆತ್ಮಿಕ 7ನೇ ತರಗತಿ ದ್ವಿತೀಯ ಸ್ಥಾನ, ಭಕ್ತಿಗೀತೆ ಕಿರಿಯರ ವಿಭಾಗದಲ್ಲಿ ಹೃಶ್ವಿ ನಾಲ್ಕನೇ ತರಗತಿ ದ್ವಿತೀಯ ಸ್ಥಾನ, ಕ್ಲೇ ಮಾಡಲಿಂಗ್ ಹಿರಿಯರ ವಿಭಾಗದಲ್ಲಿ ಸನ್ವಿತ್ ಏಳನೇ ತರಗತಿ ಪ್ರಥಮ ಸ್ಥಾನ, ಚಿತ್ರಕಲೆ ಕಿರಿಯರ ವಿಭಾಗದಲ್ಲಿ ನಿಧಿ 4ನೇ ತರಗತಿ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. ಹೀಗೆ ನಾಲ್ಕು ವಿದ್ಯಾರ್ಥಿಗಳು ವಲಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಧರ್ಮಸ್ಥಳ : ‘ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ’ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

Suddi Udaya

ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ

Suddi Udaya
error: Content is protected !!