July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಸ್ತೆಯ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು

ಬೆಳ್ತಂಗಡಿ: ಉಜಿರೆಯ ರಸ್ತೆಯ ಬದಿ ನಿಲ್ಲಿಸಿ ಹೋಗಿದ್ದ ಸ್ಕೂಟರ್ ನ್ನು ಯಾರೋ ಕಳ್ಳರು ಕಳವು ಮಾಡಿದ್ದು ಈ ಬಗ್ಗೆ ನ.12ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಾಲು ಗ್ರಾಮದ ದೊಂಪದಪಲ್ಕೆ ನಿವಾಸಿ ಧರ್ಮಪಾಲ್‌ ಜೈನ್‌ ಬಿ ಸಿ ರವರ ದೂರಿನಂತೆ ಧರ್ಮಪಾಲ್‌ ರವರು ನ.12 ರಂದು ತರಕಾರಿ ತರಲೆಂದು ಕೆಎ70ಜೆ1169 ನೇ ಹೊಂಡಾ ಆಕ್ಟೀವಾ ಸ್ಕೂಟರ್‌ ನ್ನು ಬೆಳಗ್ಗೆ ಉಜಿರೆಯ ಬಳಿ ತರಕಾರಿ ಅಂಗಡಿಯ ಎದುರಗಡೆ ನಿಲ್ಲಿಸಿ ತರಕಾರಿ ಖರೀದಿಸಿ ವಾಪಾಸು ಬಂದು ನೋಡಿದಾಗ ನಿಲ್ಲಿಸಿದ್ದ ಜಾಗದಲ್ಲಿ ಸ್ಕೂಟರ್‌ ಇಲ್ಲದೆ ಹುಡುಕಾಡಿದರೂ ಸಿಗದೆ ಇದ್ದು ಕಾಣೆಯಾಗಿದೆ. ಕಳೆದು ಹೋದ ಸ್ಕೂಟರ್‌ ನ ಅಂದಾಜು ಮೌಲ್ಯ ರೂ 60000 ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅ ಕ್ರ 134/2025 ಕಲಂ 303(2) ಬಿ ಎನ್ ಎಸ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

Suddi Udaya

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya

ಉಜಿರೆಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya
error: Content is protected !!