25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಮಹಾಸಭೆಯು ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ರೋಹನ್ ಪೂಜಾರಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದ ನೂತನ ಅಧ್ಯಕ್ಷರಾಗಿ ಕೇಶವ ಪೂಜಾರಿ ಮಂಜುಶ್ರೀ, ಉಪಾಧ್ಯಕ್ಷರಾಗಿ ಸುಂದರ ಕೋಟ್ಯಾನ್ ಕುಲೆಂಜಿಲೋಡಿ, ಶ್ರೀಧರ ಪೂಜಾರಿ ಹಲೆಕ್ಕಿ ಕಾರ್ಯದರ್ಶಿ ಯಾಗಿ ರವೀಶ್ ಪಲೆಯಟ್ಟು, ಕೋಶಾಧಿಕಾರಿಯಾಗಿ ರಾಜೇಶ್ ಮರ್ದೋಟ್ಟು, ಹಾಗೂ ಕಾರ್ಯಕಾರಿ ಸಮಿತಿ ಯನ್ನು ರಚಿಸಲಾಯಿತು

Related posts

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

Suddi Udaya

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya

ಕುತ್ಲೂರು ಶಾಲೆಯಲ್ಲಿ ಮರಳಿ ಮಕ್ಕಳನ್ನು ಸೇರಿಸೋಣ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya
error: Content is protected !!