23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

ಬೆಳ್ತಂಗಡಿ: ಹೊಸದಾಗಿ ಬೆಳ್ತಂಗಡಿ ಪೊಲೀಸ್ ಉಪವಿಭಾಗಕ್ಕೆ ಪ್ರಥಮ ಡಿ.ವೈ.ಎಸ್.ಪಿ ಯಾಗಿ ಅಧಿಕಾರ ಸ್ವೀಕರಿಸಿದ ಡಿ.ವೈ.ಎಸ್.ಪಿ ರೋಹಿಣಿ ಸಿ.ಕೆ.ಯವರನ್ನು ಅವರ ಕಛೇರಿಯಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸುರಕ್ಷತೆಗೆ ಸಂಬಂಧಪಟ್ಟ ವಿಚಾರಗಳನ್ನು ಹಾಗೂ ಬೆಳ್ತಂಗಡಿ ಪಟ್ಟಣದ ಕೆಲವು ಜಂಕ್ಷನ್ ಗಳಲ್ಲಿ ಸಿ ಸಿ ಕ್ಯಾಮರಾ ಅಳವಡಿಸುವ ಬಗ್ಗೆ ಅವರ ಗಮನಕ್ಕೆ ತರಲಾಯಿತು.

ಡಿ.ವೈ.ಎಸ್ಪಿ ಯವರು ಕಾನೂನು ಹಾಗೂ ಸುರಕ್ಷಾ ದೃಷ್ಟಿಯಲ್ಲಿ ತಮ್ಮ ಕರ್ತವ್ಯದಲ್ಲಿ ಉತ್ತಮವಾದ ಕೆಲಸ ಮಾಡುವ ಉದ್ದೇಶದಿಂದ ನಿಮ್ಮ ತಾಲೂಕಿಗೆ ಬಂದಿದ್ದೇನೆ. ನೀವೆಲ್ಲರೂ ಬಂದು ನನಗೆ ಭೇಟಿಯಾಗಿ ಶುಭ ಹಾರೈಸುವಾಗ ತುಂಬಾ ಸಂತೋಷ ವಾಗುತ್ತದೆ ಹಾಗೂ ನಿಮ್ಮೆಲ್ಲರ ಸಹಕಾರ ಕೋರುತ್ತಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರು ರೋನಾಲ್ಡ್ ಲೋಬೊ, ಉಪಾಧ್ಯಕ್ಷರು ಶಶಿಧರ್ ಪೈ, ಜತೆ ಕಾರ್ಯದರ್ಶಿ ಯಶವಂತ್ ಪಟವರ್ದನ್ ಕಾರ್ಯಕಾರಿ ಸಮಿತಿ ಸದಸ್ಯರಾದ ಪುಷ್ಪರಾಜ್ ಶೆಟ್ಟಿ, ಶೀತಲ್ ಜೈನ್, ಶರ್ಮಿಳಾ ಮೋರಸ್, ಶಾo ಬಾವಿ ಬಂಗೇರ ,ವಿಲ್ಸನ್ ಗೊನ್ಸಲ್ವಿಸ್, ವಿನ್ಸo ಟ್ ಡಿಸೋಜಾ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ನಿನ್ನೆ ಶಾಸಕರ ಮನೆಯಲ್ಲಿ ನಡೆದಿರುವುದು ದೊಡ್ಡ ಡ್ರಾಮ; ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

Suddi Udaya

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

Suddi Udaya
error: Content is protected !!