July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

ಬೆಳ್ತಂಗಡಿ: ಹೊಸದಾಗಿ ಬೆಳ್ತಂಗಡಿ ಪೊಲೀಸ್ ಉಪವಿಭಾಗಕ್ಕೆ ಪ್ರಥಮ ಡಿ.ವೈ.ಎಸ್.ಪಿ ಯಾಗಿ ಅಧಿಕಾರ ಸ್ವೀಕರಿಸಿದ ಡಿ.ವೈ.ಎಸ್.ಪಿ ರೋಹಿಣಿ ಸಿ.ಕೆ.ಯವರನ್ನು ಅವರ ಕಛೇರಿಯಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸುರಕ್ಷತೆಗೆ ಸಂಬಂಧಪಟ್ಟ ವಿಚಾರಗಳನ್ನು ಹಾಗೂ ಬೆಳ್ತಂಗಡಿ ಪಟ್ಟಣದ ಕೆಲವು ಜಂಕ್ಷನ್ ಗಳಲ್ಲಿ ಸಿ ಸಿ ಕ್ಯಾಮರಾ ಅಳವಡಿಸುವ ಬಗ್ಗೆ ಅವರ ಗಮನಕ್ಕೆ ತರಲಾಯಿತು.

ಡಿ.ವೈ.ಎಸ್ಪಿ ಯವರು ಕಾನೂನು ಹಾಗೂ ಸುರಕ್ಷಾ ದೃಷ್ಟಿಯಲ್ಲಿ ತಮ್ಮ ಕರ್ತವ್ಯದಲ್ಲಿ ಉತ್ತಮವಾದ ಕೆಲಸ ಮಾಡುವ ಉದ್ದೇಶದಿಂದ ನಿಮ್ಮ ತಾಲೂಕಿಗೆ ಬಂದಿದ್ದೇನೆ. ನೀವೆಲ್ಲರೂ ಬಂದು ನನಗೆ ಭೇಟಿಯಾಗಿ ಶುಭ ಹಾರೈಸುವಾಗ ತುಂಬಾ ಸಂತೋಷ ವಾಗುತ್ತದೆ ಹಾಗೂ ನಿಮ್ಮೆಲ್ಲರ ಸಹಕಾರ ಕೋರುತ್ತಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರು ರೋನಾಲ್ಡ್ ಲೋಬೊ, ಉಪಾಧ್ಯಕ್ಷರು ಶಶಿಧರ್ ಪೈ, ಜತೆ ಕಾರ್ಯದರ್ಶಿ ಯಶವಂತ್ ಪಟವರ್ದನ್ ಕಾರ್ಯಕಾರಿ ಸಮಿತಿ ಸದಸ್ಯರಾದ ಪುಷ್ಪರಾಜ್ ಶೆಟ್ಟಿ, ಶೀತಲ್ ಜೈನ್, ಶರ್ಮಿಳಾ ಮೋರಸ್, ಶಾo ಬಾವಿ ಬಂಗೇರ ,ವಿಲ್ಸನ್ ಗೊನ್ಸಲ್ವಿಸ್, ವಿನ್ಸo ಟ್ ಡಿಸೋಜಾ ಉಪಸ್ಥಿತರಿದ್ದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ಎಸ್ಐಆರ್ ಬಗ್ಗೆ ಮತದಾರರಿಗೆ ಇನ್ನಷ್ಟು ಮಾಹಿತಿ ನೀಡಲು ಶನಿವಾರ, ಭಾನುವಾರ ವಿಶೇಷ ಅಭಿಯಾನ : ವಿ.ಅನ್ಬುಕುಮಾ‌ರ್

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ನೀವು ಯಾವ ದೇವಸ್ಥಾನ, ಯಾವ ರೀತಿಯ ಪ್ರಮಾಣ ಮಾಡಲು ಹೇಳುತ್ತೀರಿ ಅದಕ್ಕೆ ನಾನು ಸದಾ ಸಿದ್ಧ: ಶಾಸಕ ಹರೀಶ್ ಪೂಂಜರಿಗೆ ಮಾಜಿ ಶಾಸಕ ವಸಂತ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಪ್ರತಿ ಸವಾಲು

Suddi Udaya

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya
error: Content is protected !!