July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

ಉಜಿರೆ: ಹಿಂದೂ ಸಂಘಟನೆಯ ಮುಖಂಡರಾದ ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ್ಲ ನ.13 ರಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ (ಕನಸಿನ ಮನೆ) ಸಂಸ್ಥೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಮಾಲೀಕರಾದ ಕೆ‌. ಮೋಹನ್ ಕುಮಾರ್ ಅವರು ಗೌರವಿಸಿದರು. ಸಂಸ್ಥೆ ಮತ್ತು ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಬಗ್ಗೆ ಮಾಹಿತಿ ಪಡೆದುಕೊಂಡರು. ಮುಂದಿನ ದಿನಗಳಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ವತಿಯಿಂದ ನಡೆಯುವ ಸೇವಾ ಕಾರ್ಯಗಳಲ್ಲಿ ಕೈಜೋಡಿಸುವುದಾಗಿ ಭರವಸೆ ನೀಡಿದರು‌.

Related posts

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

Suddi Udaya

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

Suddi Udaya

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Suddi Udaya

ಧರ್ಮಸ್ಥಳ: ಪಾದಾಚಾರಿಗೆ ಡಿಕ್ಕಿ ಹೊಡೆದ ಕೆ.ಎಸ್.ಆರ್.ಟಿ.ಸಿ ಬಸ್

Suddi Udaya

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

Suddi Udaya
error: Content is protected !!