25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

ಉಜಿರೆ: ಹಿಂದೂ ಸಂಘಟನೆಯ ಮುಖಂಡರಾದ ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ್ಲ ನ.13 ರಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ (ಕನಸಿನ ಮನೆ) ಸಂಸ್ಥೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಮಾಲೀಕರಾದ ಕೆ‌. ಮೋಹನ್ ಕುಮಾರ್ ಅವರು ಗೌರವಿಸಿದರು. ಸಂಸ್ಥೆ ಮತ್ತು ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಬಗ್ಗೆ ಮಾಹಿತಿ ಪಡೆದುಕೊಂಡರು. ಮುಂದಿನ ದಿನಗಳಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ವತಿಯಿಂದ ನಡೆಯುವ ಸೇವಾ ಕಾರ್ಯಗಳಲ್ಲಿ ಕೈಜೋಡಿಸುವುದಾಗಿ ಭರವಸೆ ನೀಡಿದರು‌.

Related posts

‘ ಟೆಕ್ನೋತ್ಸವ- 2026’ ರಾಜ್ಯಮಟ್ಟದ ಐಟಿ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಪುದುವೆಟ್ಟು ಶ್ರೀ ಧ.ಮಂ..ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya
error: Content is protected !!