July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

ಕುತ್ಲೂರು ಯುವ ಬಿಲ್ಲವ ವೇದಿಕೆಯ ಮಹಾಸಭೆಯು ಗುರುನಾರಾಯಣ ಸೇವಾ ಸಂಘದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಪ್ರಜ್ಞೇಶ್ ಪೂಜಾರಿ, ಉಪಾಧ್ಯಕ್ಷರಾಗಿ ಸುರೇಶ್ ಪೂಜಾರಿ, ಶ್ರೀ ತುಳಸಿ, ಕಾರ್ಯದರ್ಶಿಯಾಗಿ ರಂಜಿತ್ , ಜೊತೆ ಕಾರ್ಯದರ್ಶಿಯಾಗಿ ಪ್ರಶಾಂತ್ ಅರ್ದೊಟ್ಟು, ಕೋಶಾಧಿಕಾರಿಯಾಗಿ ಶಿವರಾಜ ಅಂಚನ್ ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

Related posts

ಬಂದಾರು: ರಮೇಶ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಅಸ್ವಸ್ಥಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶೌರ್ಯ ತಂಡದ ಸದಸ್ಯರು

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya
error: Content is protected !!