26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

ಬೆಳ್ತಂಗಡಿ : ನಾವೂರು ಗ್ರಾಮದಲ್ಲಿ ಹೊಡಿಕ್ಕಾರು ಸಂಪರ್ಕ ರಸ್ತೆಯ ತೀರಾ ಹದಗೆಟ್ಟಿದ್ದು ಕಾಮಗಾರಿಯ ಕೆಲಸವು ಕಳೆದ 6 ವರ್ಷಗಳ ಹಿಂದೆ ಪ್ರಾರಂಭಗೊಂಡು ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಾರಂಭದಲ್ಲಿ ತ್ವರಿತಗತಿಯಲ್ಲಿ ಕೆಲಸವನ್ನು ಮಾಡುವುದಾಗಿ ತಿಳಿಸಿರುವ ಗುತ್ತಿಗೆದಾರ 6 ವರ್ಷಗಳು ಕಳೆದರೂ ಇಲ್ಲಿಯವರೆಗೆ ಕಾಮಗಾರಿಯನ್ನು ಆಮೆಗತಿಯಲ್ಲಿ ಮಾಡಿಕೊಂಡು ಬಂದಿರುತ್ತಾರೆ. ಹಿಂದಿನ ಡಾಂಬರು ರಸ್ತೆಯನ್ನು ಅಗೆದು ಜಲ್ಲಿಯನ್ನು ಹಾಕಿ ಹೋದವರು ಇಲ್ಲಿಯವರೆಗೆ ಕಾಮಗಾರಿ ಪ್ರಾರಂಭ ಮಾಡಿರುವುದಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಜಲ್ಲಿ ಹಾಕಿದ ರಸ್ತೆಯ ಬಳಿ ಪರ್ಯಾಯ ರಸ್ತೆ ನಿರ್ಮಾಣ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಊರಿನ ಜನರೇ ಹಣ ಸಂಗ್ರಹಿಸಿ ರಸ್ತೆ ನಿರ್ಮಾಣ ಮಾಡಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Related posts

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!