23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪೆರ್ಲಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕುಪ್ಪೆಟ್ಟಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತಿಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಹಿರಿಯ ವಿಭಾಗದಲ್ಲಿ ರಕ್ಷಾ 6ನೇ ತರಗತಿ, ದೇಶಭಕ್ತಿ ಗೀತೆ-ದ್ವಿತೀಯ, ಸಾನಿಧ್ಯ 6ನೇ ತರಗತಿ, ದೇಶಭಕ್ತಿ ಗೀತೆ ಪ್ರಥಮ ಮತ್ತು ಅಭಿನಯ ಗೀತೆ ಪ್ರಥಮ, ದ್ವಿತಿ ಶೆಟ್ಟಿ, 6ನೇ ತರಗತಿ ಕಥೆ ಹೇಳುವುದು, ದ್ವಿತೀಯ ಮತ್ತು ಆಶು ಭಾಷಣ ದ್ವಿತೀಯ, ಶ್ರುತ 7ನೇ ತರಗತಿ, ಇಂಗ್ಲಿಷ್ ಕಂಠಪಾಠ ಪ್ರಥಮ, ಗಗನ್ ಕ್ಲೇ ಮಾಡಲಿಂಗ್ ಪ್ರಥಮ, ಸುನಿಧಿ ಕವನ ವಾಚನ ಪ್ರಥಮ ಮತ್ತು ಪ್ರಬಂಧ ತೃತೀಯ, ಪ್ರದ್ಯುತ್ 7ನೇ, ಕನ್ನಡ ಕಂಠಪಾಠ ದ್ವಿತೀಯ, ಫಾತಿಮತ್ ಝುಹ 6ನೇ, ಧಾರ್ಮಿಕ ಪಠಣ ಅರಬಿಕ್ ತೃತೀಯ, ಅಭಿಜ್ಞಾ 7ನೇ, ಧಾರ್ಮಿಕ ಪಠಣ ಸಂಸ್ಕೃತ ಪ್ರಥಮ, ಕಿರಿಯ ವಿಭಾಗದಲ್ಲಿ ಸಾನಿಧ್ಯ 2ನೇ, ಭಕ್ತಿಗೀತೆ ಪ್ರಥಮ, ಮಹಮ್ಮದ್ ನಜೀದ್ 4ನೇ, ಧಾರ್ಮಿಕ ಪಠಣ ಅರೇಬಿಕ್ ತೃತೀಯ, ಅನಿಶ್ 2ನೇ, ಕ್ಲೇ ಮಾಡಲಿಂಗ್ ತೃತೀಯ, ಆಶಿನಿ 3ನೇ, ಛದ್ಮವೇಷ ತೃತೀಯ, ನಿಹಾನ್ 4ನೇ, ಇಂಗ್ಲಿಷ್ ಕಂಠಪಾಠ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!