ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪೆರ್ಲಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕುಪ್ಪೆಟ್ಟಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತಿಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಹಿರಿಯ ವಿಭಾಗದಲ್ಲಿ ರಕ್ಷಾ 6ನೇ ತರಗತಿ, ದೇಶಭಕ್ತಿ ಗೀತೆ-ದ್ವಿತೀಯ, ಸಾನಿಧ್ಯ 6ನೇ ತರಗತಿ, ದೇಶಭಕ್ತಿ ಗೀತೆ ಪ್ರಥಮ ಮತ್ತು ಅಭಿನಯ ಗೀತೆ ಪ್ರಥಮ, ದ್ವಿತಿ ಶೆಟ್ಟಿ, 6ನೇ ತರಗತಿ ಕಥೆ ಹೇಳುವುದು, ದ್ವಿತೀಯ ಮತ್ತು ಆಶು ಭಾಷಣ ದ್ವಿತೀಯ, ಶ್ರುತ 7ನೇ ತರಗತಿ, ಇಂಗ್ಲಿಷ್ ಕಂಠಪಾಠ ಪ್ರಥಮ, ಗಗನ್ ಕ್ಲೇ ಮಾಡಲಿಂಗ್ ಪ್ರಥಮ, ಸುನಿಧಿ ಕವನ ವಾಚನ ಪ್ರಥಮ ಮತ್ತು ಪ್ರಬಂಧ ತೃತೀಯ, ಪ್ರದ್ಯುತ್ 7ನೇ, ಕನ್ನಡ ಕಂಠಪಾಠ ದ್ವಿತೀಯ, ಫಾತಿಮತ್ ಝುಹ 6ನೇ, ಧಾರ್ಮಿಕ ಪಠಣ ಅರಬಿಕ್ ತೃತೀಯ, ಅಭಿಜ್ಞಾ 7ನೇ, ಧಾರ್ಮಿಕ ಪಠಣ ಸಂಸ್ಕೃತ ಪ್ರಥಮ, ಕಿರಿಯ ವಿಭಾಗದಲ್ಲಿ ಸಾನಿಧ್ಯ 2ನೇ, ಭಕ್ತಿಗೀತೆ ಪ್ರಥಮ, ಮಹಮ್ಮದ್ ನಜೀದ್ 4ನೇ, ಧಾರ್ಮಿಕ ಪಠಣ ಅರೇಬಿಕ್ ತೃತೀಯ, ಅನಿಶ್ 2ನೇ, ಕ್ಲೇ ಮಾಡಲಿಂಗ್ ತೃತೀಯ, ಆಶಿನಿ 3ನೇ, ಛದ್ಮವೇಷ ತೃತೀಯ, ನಿಹಾನ್ 4ನೇ, ಇಂಗ್ಲಿಷ್ ಕಂಠಪಾಠ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Related posts

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya

ರಾಜ್ಯದ ಜನರ ತೀರ್ಮಾನ, ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ: ಪ್ರತಾಪಸಿಂಹ ನಾಯಕ್

Suddi Udaya

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ನಿವೃತ್ತ ಸಾಧಕ ಯೋಧ ಪ್ರಶಸ್ತಿಗೆ ಆಯ್ಕೆ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!