25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪೆರ್ಲಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕುಪ್ಪೆಟ್ಟಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತಿಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಹಿರಿಯ ವಿಭಾಗದಲ್ಲಿ ರಕ್ಷಾ 6ನೇ ತರಗತಿ, ದೇಶಭಕ್ತಿ ಗೀತೆ-ದ್ವಿತೀಯ, ಸಾನಿಧ್ಯ 6ನೇ ತರಗತಿ, ದೇಶಭಕ್ತಿ ಗೀತೆ ಪ್ರಥಮ ಮತ್ತು ಅಭಿನಯ ಗೀತೆ ಪ್ರಥಮ, ದ್ವಿತಿ ಶೆಟ್ಟಿ, 6ನೇ ತರಗತಿ ಕಥೆ ಹೇಳುವುದು, ದ್ವಿತೀಯ ಮತ್ತು ಆಶು ಭಾಷಣ ದ್ವಿತೀಯ, ಶ್ರುತ 7ನೇ ತರಗತಿ, ಇಂಗ್ಲಿಷ್ ಕಂಠಪಾಠ ಪ್ರಥಮ, ಗಗನ್ ಕ್ಲೇ ಮಾಡಲಿಂಗ್ ಪ್ರಥಮ, ಸುನಿಧಿ ಕವನ ವಾಚನ ಪ್ರಥಮ ಮತ್ತು ಪ್ರಬಂಧ ತೃತೀಯ, ಪ್ರದ್ಯುತ್ 7ನೇ, ಕನ್ನಡ ಕಂಠಪಾಠ ದ್ವಿತೀಯ, ಫಾತಿಮತ್ ಝುಹ 6ನೇ, ಧಾರ್ಮಿಕ ಪಠಣ ಅರಬಿಕ್ ತೃತೀಯ, ಅಭಿಜ್ಞಾ 7ನೇ, ಧಾರ್ಮಿಕ ಪಠಣ ಸಂಸ್ಕೃತ ಪ್ರಥಮ, ಕಿರಿಯ ವಿಭಾಗದಲ್ಲಿ ಸಾನಿಧ್ಯ 2ನೇ, ಭಕ್ತಿಗೀತೆ ಪ್ರಥಮ, ಮಹಮ್ಮದ್ ನಜೀದ್ 4ನೇ, ಧಾರ್ಮಿಕ ಪಠಣ ಅರೇಬಿಕ್ ತೃತೀಯ, ಅನಿಶ್ 2ನೇ, ಕ್ಲೇ ಮಾಡಲಿಂಗ್ ತೃತೀಯ, ಆಶಿನಿ 3ನೇ, ಛದ್ಮವೇಷ ತೃತೀಯ, ನಿಹಾನ್ 4ನೇ, ಇಂಗ್ಲಿಷ್ ಕಂಠಪಾಠ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Related posts

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ

Suddi Udaya
error: Content is protected !!