23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪೆರ್ಲಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕುಪ್ಪೆಟ್ಟಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತಿಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಹಿರಿಯ ವಿಭಾಗದಲ್ಲಿ ರಕ್ಷಾ 6ನೇ ತರಗತಿ, ದೇಶಭಕ್ತಿ ಗೀತೆ-ದ್ವಿತೀಯ, ಸಾನಿಧ್ಯ 6ನೇ ತರಗತಿ, ದೇಶಭಕ್ತಿ ಗೀತೆ ಪ್ರಥಮ ಮತ್ತು ಅಭಿನಯ ಗೀತೆ ಪ್ರಥಮ, ದ್ವಿತಿ ಶೆಟ್ಟಿ, 6ನೇ ತರಗತಿ ಕಥೆ ಹೇಳುವುದು, ದ್ವಿತೀಯ ಮತ್ತು ಆಶು ಭಾಷಣ ದ್ವಿತೀಯ, ಶ್ರುತ 7ನೇ ತರಗತಿ, ಇಂಗ್ಲಿಷ್ ಕಂಠಪಾಠ ಪ್ರಥಮ, ಗಗನ್ ಕ್ಲೇ ಮಾಡಲಿಂಗ್ ಪ್ರಥಮ, ಸುನಿಧಿ ಕವನ ವಾಚನ ಪ್ರಥಮ ಮತ್ತು ಪ್ರಬಂಧ ತೃತೀಯ, ಪ್ರದ್ಯುತ್ 7ನೇ, ಕನ್ನಡ ಕಂಠಪಾಠ ದ್ವಿತೀಯ, ಫಾತಿಮತ್ ಝುಹ 6ನೇ, ಧಾರ್ಮಿಕ ಪಠಣ ಅರಬಿಕ್ ತೃತೀಯ, ಅಭಿಜ್ಞಾ 7ನೇ, ಧಾರ್ಮಿಕ ಪಠಣ ಸಂಸ್ಕೃತ ಪ್ರಥಮ, ಕಿರಿಯ ವಿಭಾಗದಲ್ಲಿ ಸಾನಿಧ್ಯ 2ನೇ, ಭಕ್ತಿಗೀತೆ ಪ್ರಥಮ, ಮಹಮ್ಮದ್ ನಜೀದ್ 4ನೇ, ಧಾರ್ಮಿಕ ಪಠಣ ಅರೇಬಿಕ್ ತೃತೀಯ, ಅನಿಶ್ 2ನೇ, ಕ್ಲೇ ಮಾಡಲಿಂಗ್ ತೃತೀಯ, ಆಶಿನಿ 3ನೇ, ಛದ್ಮವೇಷ ತೃತೀಯ, ನಿಹಾನ್ 4ನೇ, ಇಂಗ್ಲಿಷ್ ಕಂಠಪಾಠ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Related posts

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ವಾಗ್ವಾದವನ್ನು ನೆಪವಾಗಿಸಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನ: ಆರೋಪಿಯ ಬಂಧನ

Suddi Udaya

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya
error: Content is protected !!