38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆವರದಿ

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

ಬೆಳ್ತಂಗಡಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಅಭೂತಪೂರ್ವ ಗೆಲುವು ದಾಖಲಿಸಿದ್ದು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಬಸ್ಟ್ಯಾಂಡ್ ನಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ ಬಂಟ್ವಾಳ, ಸೀತಾರಾಮ ಬೆಳಾಲು, ಜಯಂತ್ ಗೌಡ ಕನ್ಯಾಡಿ, ಆಶಾ ಸಲ್ದಾನ ಲಾಯಿಲ, ಚೆನ್ನಕೇಶವ ಮುಂಡಾಜೆ, ಶರತ್ ಬೆಳ್ತಂಗಡಿ, ಪ್ರದೀಪ್ ಕುವೆಟ್ಟು, ಗಣೇಶ್ ಲಾಯಿಲ, ಜಗದೀಶ್ ಕನ್ನಾಜೆ, ಮಂಜುನಾಥ ಬೆಳ್ತಂಗಡಿ, ವಿಠಲ ಆಚಾರ್ಯ, ಚಂಚಲಾಕ್ಷಿ ಕಲ್ಲೇರಿ, ಆಶಾ ಪ್ರಶಾಂತ್ ಲಾಯಿಲ, ನೇಮಯ್ಯ ಕುಲಾಲ್ ವೇಣೂರು, ಅಭಿಜಿತ್ ನಾರಾವಿ, ಮೋಹನ್ ಅಂಡಿಂಜೆ ಕೊರಗಪ್ಪ ಗೌಡ, ನಿರಂಜರ್ ಉಜಿರೆ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಬೆಂಬಲ

Suddi Udaya
error: Content is protected !!