25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆವರದಿ

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

ಬೆಳ್ತಂಗಡಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಅಭೂತಪೂರ್ವ ಗೆಲುವು ದಾಖಲಿಸಿದ್ದು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಬಸ್ಟ್ಯಾಂಡ್ ನಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ ಬಂಟ್ವಾಳ, ಸೀತಾರಾಮ ಬೆಳಾಲು, ಜಯಂತ್ ಗೌಡ ಕನ್ಯಾಡಿ, ಆಶಾ ಸಲ್ದಾನ ಲಾಯಿಲ, ಚೆನ್ನಕೇಶವ ಮುಂಡಾಜೆ, ಶರತ್ ಬೆಳ್ತಂಗಡಿ, ಪ್ರದೀಪ್ ಕುವೆಟ್ಟು, ಗಣೇಶ್ ಲಾಯಿಲ, ಜಗದೀಶ್ ಕನ್ನಾಜೆ, ಮಂಜುನಾಥ ಬೆಳ್ತಂಗಡಿ, ವಿಠಲ ಆಚಾರ್ಯ, ಚಂಚಲಾಕ್ಷಿ ಕಲ್ಲೇರಿ, ಆಶಾ ಪ್ರಶಾಂತ್ ಲಾಯಿಲ, ನೇಮಯ್ಯ ಕುಲಾಲ್ ವೇಣೂರು, ಅಭಿಜಿತ್ ನಾರಾವಿ, ಮೋಹನ್ ಅಂಡಿಂಜೆ ಕೊರಗಪ್ಪ ಗೌಡ, ನಿರಂಜರ್ ಉಜಿರೆ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya
error: Content is protected !!