25.7 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಬಂದಾರು ಗ್ರಾಮ ಖಂಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿ ಮೊಮ್ಮಗ ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನಿವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿ ಪುತ್ರ ವಿಟ್ಲ ಪಿ.ಎಂ.ಶ್ರೀ. ಸರಕಾರಿ ಪ್ರೌಢಶಾಲಾ 8ನೇ ತರಗತಿ ವಿದ್ಯಾರ್ಥಿ ತೀರ್ಥೇಶ್ ರವರು ಶಾಲಾ ಶಿಕ್ಷಣ ಇಲಾಖೆ ಏರ್ಪಡಿಸಿದ್ದ 14ನೇ ವಯೋಮಾನದ ಬಾಲಕರ ವಿಭಾಗದಲ್ಲಿ ದ.ಕ. ಜಿಲ್ಲೆಯಿಂದ ಮೈಸೂರು ವಿಭಾಗವನ್ನು ಪ್ರತಿನಿಧಿಸಿ ನ.10 ಮತ್ತು 11ರಂದು ಡಾ || ಬಿ. ಆರ್.ಅಂಬೇಡ್ಕರ್ ಕ್ರೀಡಾಂಗಣ ಬಸವೇಶ್ವರ ನಗರ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಮಂಡ್ಯ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಜೊತೆಗೆ ಬೆಸ್ಟ್ ರೈಡರ್ ವೈಯಕ್ತಿಕ ಬಹುಮಾನ ತನ್ನದಾಗಿಸಿಕೊಂಡು ಛತ್ತೀಸ್‌ಗಢದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

Suddi Udaya

ಕೆಎಸ್ಆರ್ ಟಿಸಿ ಮಜ್ದೂರು ಸಂಘದ ವಾರ್ಷಿಕ ಸಭೆ

Suddi Udaya

ಸೆ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ

Suddi Udaya
error: Content is protected !!