July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಬಂದಾರು ಗ್ರಾಮ ಖಂಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿ ಮೊಮ್ಮಗ ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನಿವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿ ಪುತ್ರ ವಿಟ್ಲ ಪಿ.ಎಂ.ಶ್ರೀ. ಸರಕಾರಿ ಪ್ರೌಢಶಾಲಾ 8ನೇ ತರಗತಿ ವಿದ್ಯಾರ್ಥಿ ತೀರ್ಥೇಶ್ ರವರು ಶಾಲಾ ಶಿಕ್ಷಣ ಇಲಾಖೆ ಏರ್ಪಡಿಸಿದ್ದ 14ನೇ ವಯೋಮಾನದ ಬಾಲಕರ ವಿಭಾಗದಲ್ಲಿ ದ.ಕ. ಜಿಲ್ಲೆಯಿಂದ ಮೈಸೂರು ವಿಭಾಗವನ್ನು ಪ್ರತಿನಿಧಿಸಿ ನ.10 ಮತ್ತು 11ರಂದು ಡಾ || ಬಿ. ಆರ್.ಅಂಬೇಡ್ಕರ್ ಕ್ರೀಡಾಂಗಣ ಬಸವೇಶ್ವರ ನಗರ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಮಂಡ್ಯ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಜೊತೆಗೆ ಬೆಸ್ಟ್ ರೈಡರ್ ವೈಯಕ್ತಿಕ ಬಹುಮಾನ ತನ್ನದಾಗಿಸಿಕೊಂಡು ಛತ್ತೀಸ್‌ಗಢದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ನನ್ನ ಸಮಾಜ ಸೇವೆಯೇ ನನಗೆ ಮುಳುವಾಯಿತು: ಬಳಂಜ ಶಾಲೆಯ ಘಟನೆ ಕುರಿತು ಪ್ರವೀಣ್ ಪೂಜಾರಿ ಲಾಂತ್ಯಾರು ಪ್ರತಿಕ್ರಿಯೆ

Suddi Udaya

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya
error: Content is protected !!