September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

ಕುತ್ಲೂರು ಯುವ ಬಿಲ್ಲವ ವೇದಿಕೆಯ ಮಹಾಸಭೆಯು ಗುರುನಾರಾಯಣ ಸೇವಾ ಸಂಘದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಪ್ರಜ್ಞೇಶ್ ಪೂಜಾರಿ, ಉಪಾಧ್ಯಕ್ಷರಾಗಿ ಸುರೇಶ್ ಪೂಜಾರಿ, ಶ್ರೀ ತುಳಸಿ, ಕಾರ್ಯದರ್ಶಿಯಾಗಿ ರಂಜಿತ್ , ಜೊತೆ ಕಾರ್ಯದರ್ಶಿಯಾಗಿ ಪ್ರಶಾಂತ್ ಅರ್ದೊಟ್ಟು, ಕೋಶಾಧಿಕಾರಿಯಾಗಿ ಶಿವರಾಜ ಅಂಚನ್ ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

Related posts

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

Suddi Udaya
error: Content is protected !!