23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

ಕುತ್ಲೂರು ಯುವ ಬಿಲ್ಲವ ವೇದಿಕೆಯ ಮಹಾಸಭೆಯು ಗುರುನಾರಾಯಣ ಸೇವಾ ಸಂಘದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಪ್ರಜ್ಞೇಶ್ ಪೂಜಾರಿ, ಉಪಾಧ್ಯಕ್ಷರಾಗಿ ಸುರೇಶ್ ಪೂಜಾರಿ, ಶ್ರೀ ತುಳಸಿ, ಕಾರ್ಯದರ್ಶಿಯಾಗಿ ರಂಜಿತ್ , ಜೊತೆ ಕಾರ್ಯದರ್ಶಿಯಾಗಿ ಪ್ರಶಾಂತ್ ಅರ್ದೊಟ್ಟು, ಕೋಶಾಧಿಕಾರಿಯಾಗಿ ಶಿವರಾಜ ಅಂಚನ್ ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

Related posts

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ನೇತೃತ್ವದಲ್ಲಿ ಕುವೆಟ್ಟು ಗ್ರಾ.ಪಂ ವ್ಯಾಪ್ತಿಯ ಸಮಿತಿ ರಚನೆ-ಅಧ್ಯಕ್ಷರಾಗಿ ಯಶೋಧರ ವರಕಬೆ, ಪ್ರ.ಕಾರ್ಯದರ್ಶಿಯಾಗಿ ದಿವ್ಯ ಪಾಯಿಸ್

Suddi Udaya

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!