25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

ಕೂತ್ಲೂರು : ಬಿಲ್ಲವ ಮಹಿಳಾ ವೇದಿಕೆ ಕುತ್ಲೂರು ಇದರ ಮಹಾಸಭೆಯು ಇತ್ತೀಚೆಗೆ ಸಂಘದ ವಠಾರದಲ್ಲಿ ನಡೆಯಿತು.

ಮಹಿಳಾ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀಮತಿ ಉಷಾ ಮರ್ದೊಟ್ಟು ಉಪಾಧ್ಯಕ್ಷರಾಗಿ ವಿಶಾಲಾಕ್ಷಿ ಹಲೆಕ್ಕಿ, ಕಾರ್ಯದರ್ಶಿಯಾಗಿ ಶ್ರೀಮತಿ ಸುಭಿಕ್ಷ ಪಲೆಯಟ್ಟು, ಕೋಶಾಧಿಕಾರಿಯಾಗಿ ಶ್ರೀಮತಿ ಸುಜಾತ ಆಯ್ಕೆಯಾದರು. ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

Related posts

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್‌ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

Suddi Udaya
error: Content is protected !!