23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.13: ಪಿಲಿಚಾಮುಂಡಿಕಲ್ಲುನಲ್ಲಿ ದೊಂಪದಬಲಿ ಉತ್ಸವ:ಪಾಡ್ಯಾರು ಬೀಡುನಲ್ಲಿ ಪೂರ್ವಭಾವಿ ಸಭೆ- ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಡಿ. 13ರಂದು ಗುರುವಾಯನಕೆರೆಯ ಪಿಲಿಚಾಮುಂಡಿಕಲ್ಲಿನ ಬಳಿ ನಡೆಯುವ ದೊಂಪದಬಲಿ ಉತ್ಸವದ ಹಿನ್ನೆಲೆಯಲ್ಲಿ ನ.12 ರಂದು ಪಾಡ್ಯಾರು ಬೀಡು ಮನೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭ ದಲ್ಲಿ ಸಮಿತಿಯ ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರು ಬೀಡು, ಅಧ್ಯಕ್ಷ ಶಿವಾಜಿ ರಾವ್ ಗದ್ದೆಮನೆ, ಪ್ರಧಾನ ಕಾರ್ಯದರ್ಶಿ ವೀತೇಶ್ ಬಂಗೇರ ಪಾಡ್ಯಾರು, ಕಾರ್ಯದರ್ಶಿ ದೀಕ್ಷಿತ್ ವರಕಬೆ, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಸಮಿತಿಯ ಸದಸ್ಯರುಗಳಾದ ರಾಕೇಶ್ ಆಚಾರ್ಯ, ಪ್ರದೀಪ್ ಶೆಟ್ಟಿ, ಚಂದ್ರಹಾಸ್ ದಾಸ್ ಸಸ್ಯೋದ್ಯಾನ, ಪ್ರಭಾಕರ ಉಪ್ಪಡ್ಕ, ಹೇಮಂತ್ ದೇವಸ್ಯ, ಕೃಷ್ಣಯ್ಯ ಆಚಾರ್ಯ ಗದ್ದೆಮನೆ, ವಿಶ್ವನಾಥ ಕೋಟ್ಯಾನ್ ಪಾಡ್ಯಾರು, ನಿಮಿತ್ ಪಾಡ್ಯಾರು, ನಾಗೇಶ್ ಪಾಡ್ಯಾರು, ಸೋಮಶೇಖರ್ ದೇವಸ್ಯ, ರಾಮಚಂದ್ರ ಶೆಟ್ಟಿ ಶಕ್ತಿನಗರ, ಪುರಂದರ ಶೆಟ್ಟಿ ಪಾಡ್ಯಾರು, ವಿಠ್ಠಲ್ ಆಚಾರ್ಯ ಬರಾಯ, ನಿತಿನ್ ಬರಾಯ ಮತ್ತು ದಾಮೋಧರ ಪಾಡ್ಯಾರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಡಿ. 8: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya
error: Content is protected !!