23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.13: ಪಿಲಿಚಾಮುಂಡಿಕಲ್ಲುನಲ್ಲಿ ದೊಂಪದಬಲಿ ಉತ್ಸವ:ಪಾಡ್ಯಾರು ಬೀಡುನಲ್ಲಿ ಪೂರ್ವಭಾವಿ ಸಭೆ- ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಡಿ. 13ರಂದು ಗುರುವಾಯನಕೆರೆಯ ಪಿಲಿಚಾಮುಂಡಿಕಲ್ಲಿನ ಬಳಿ ನಡೆಯುವ ದೊಂಪದಬಲಿ ಉತ್ಸವದ ಹಿನ್ನೆಲೆಯಲ್ಲಿ ನ.12 ರಂದು ಪಾಡ್ಯಾರು ಬೀಡು ಮನೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭ ದಲ್ಲಿ ಸಮಿತಿಯ ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರು ಬೀಡು, ಅಧ್ಯಕ್ಷ ಶಿವಾಜಿ ರಾವ್ ಗದ್ದೆಮನೆ, ಪ್ರಧಾನ ಕಾರ್ಯದರ್ಶಿ ವೀತೇಶ್ ಬಂಗೇರ ಪಾಡ್ಯಾರು, ಕಾರ್ಯದರ್ಶಿ ದೀಕ್ಷಿತ್ ವರಕಬೆ, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಸಮಿತಿಯ ಸದಸ್ಯರುಗಳಾದ ರಾಕೇಶ್ ಆಚಾರ್ಯ, ಪ್ರದೀಪ್ ಶೆಟ್ಟಿ, ಚಂದ್ರಹಾಸ್ ದಾಸ್ ಸಸ್ಯೋದ್ಯಾನ, ಪ್ರಭಾಕರ ಉಪ್ಪಡ್ಕ, ಹೇಮಂತ್ ದೇವಸ್ಯ, ಕೃಷ್ಣಯ್ಯ ಆಚಾರ್ಯ ಗದ್ದೆಮನೆ, ವಿಶ್ವನಾಥ ಕೋಟ್ಯಾನ್ ಪಾಡ್ಯಾರು, ನಿಮಿತ್ ಪಾಡ್ಯಾರು, ನಾಗೇಶ್ ಪಾಡ್ಯಾರು, ಸೋಮಶೇಖರ್ ದೇವಸ್ಯ, ರಾಮಚಂದ್ರ ಶೆಟ್ಟಿ ಶಕ್ತಿನಗರ, ಪುರಂದರ ಶೆಟ್ಟಿ ಪಾಡ್ಯಾರು, ವಿಠ್ಠಲ್ ಆಚಾರ್ಯ ಬರಾಯ, ನಿತಿನ್ ಬರಾಯ ಮತ್ತು ದಾಮೋಧರ ಪಾಡ್ಯಾರು ಉಪಸ್ಥಿತರಿದ್ದರು.

Related posts

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!