22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.13: ಪಿಲಿಚಾಮುಂಡಿಕಲ್ಲುನಲ್ಲಿ ದೊಂಪದಬಲಿ ಉತ್ಸವ:ಪಾಡ್ಯಾರು ಬೀಡುನಲ್ಲಿ ಪೂರ್ವಭಾವಿ ಸಭೆ- ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಡಿ. 13ರಂದು ಗುರುವಾಯನಕೆರೆಯ ಪಿಲಿಚಾಮುಂಡಿಕಲ್ಲಿನ ಬಳಿ ನಡೆಯುವ ದೊಂಪದಬಲಿ ಉತ್ಸವದ ಹಿನ್ನೆಲೆಯಲ್ಲಿ ನ.12 ರಂದು ಪಾಡ್ಯಾರು ಬೀಡು ಮನೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭ ದಲ್ಲಿ ಸಮಿತಿಯ ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರು ಬೀಡು, ಅಧ್ಯಕ್ಷ ಶಿವಾಜಿ ರಾವ್ ಗದ್ದೆಮನೆ, ಪ್ರಧಾನ ಕಾರ್ಯದರ್ಶಿ ವೀತೇಶ್ ಬಂಗೇರ ಪಾಡ್ಯಾರು, ಕಾರ್ಯದರ್ಶಿ ದೀಕ್ಷಿತ್ ವರಕಬೆ, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಸಮಿತಿಯ ಸದಸ್ಯರುಗಳಾದ ರಾಕೇಶ್ ಆಚಾರ್ಯ, ಪ್ರದೀಪ್ ಶೆಟ್ಟಿ, ಚಂದ್ರಹಾಸ್ ದಾಸ್ ಸಸ್ಯೋದ್ಯಾನ, ಪ್ರಭಾಕರ ಉಪ್ಪಡ್ಕ, ಹೇಮಂತ್ ದೇವಸ್ಯ, ಕೃಷ್ಣಯ್ಯ ಆಚಾರ್ಯ ಗದ್ದೆಮನೆ, ವಿಶ್ವನಾಥ ಕೋಟ್ಯಾನ್ ಪಾಡ್ಯಾರು, ನಿಮಿತ್ ಪಾಡ್ಯಾರು, ನಾಗೇಶ್ ಪಾಡ್ಯಾರು, ಸೋಮಶೇಖರ್ ದೇವಸ್ಯ, ರಾಮಚಂದ್ರ ಶೆಟ್ಟಿ ಶಕ್ತಿನಗರ, ಪುರಂದರ ಶೆಟ್ಟಿ ಪಾಡ್ಯಾರು, ವಿಠ್ಠಲ್ ಆಚಾರ್ಯ ಬರಾಯ, ನಿತಿನ್ ಬರಾಯ ಮತ್ತು ದಾಮೋಧರ ಪಾಡ್ಯಾರು ಉಪಸ್ಥಿತರಿದ್ದರು.

Related posts

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25ರ ಸಂಭ್ರಮ; ಆಕರ್ಷಕ ದೀಪಾವಳಿ ಆಫರ್

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya
error: Content is protected !!