ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪೆರ್ಲಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕುಪ್ಪೆಟ್ಟಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತಿಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಹಿರಿಯ ವಿಭಾಗದಲ್ಲಿ ರಕ್ಷಾ 6ನೇ ತರಗತಿ, ದೇಶಭಕ್ತಿ ಗೀತೆ-ದ್ವಿತೀಯ, ಸಾನಿಧ್ಯ 6ನೇ ತರಗತಿ, ದೇಶಭಕ್ತಿ ಗೀತೆ ಪ್ರಥಮ ಮತ್ತು ಅಭಿನಯ ಗೀತೆ ಪ್ರಥಮ, ದ್ವಿತಿ ಶೆಟ್ಟಿ, 6ನೇ ತರಗತಿ ಕಥೆ ಹೇಳುವುದು, ದ್ವಿತೀಯ ಮತ್ತು ಆಶು ಭಾಷಣ ದ್ವಿತೀಯ, ಶ್ರುತ 7ನೇ ತರಗತಿ, ಇಂಗ್ಲಿಷ್ ಕಂಠಪಾಠ ಪ್ರಥಮ, ಗಗನ್ ಕ್ಲೇ ಮಾಡಲಿಂಗ್ ಪ್ರಥಮ, ಸುನಿಧಿ ಕವನ ವಾಚನ ಪ್ರಥಮ ಮತ್ತು ಪ್ರಬಂಧ ತೃತೀಯ, ಪ್ರದ್ಯುತ್ 7ನೇ, ಕನ್ನಡ ಕಂಠಪಾಠ ದ್ವಿತೀಯ, ಫಾತಿಮತ್ ಝುಹ 6ನೇ, ಧಾರ್ಮಿಕ ಪಠಣ ಅರಬಿಕ್ ತೃತೀಯ, ಅಭಿಜ್ಞಾ 7ನೇ, ಧಾರ್ಮಿಕ ಪಠಣ ಸಂಸ್ಕೃತ ಪ್ರಥಮ, ಕಿರಿಯ ವಿಭಾಗದಲ್ಲಿ ಸಾನಿಧ್ಯ 2ನೇ, ಭಕ್ತಿಗೀತೆ ಪ್ರಥಮ, ಮಹಮ್ಮದ್ ನಜೀದ್ 4ನೇ, ಧಾರ್ಮಿಕ ಪಠಣ ಅರೇಬಿಕ್ ತೃತೀಯ, ಅನಿಶ್ 2ನೇ, ಕ್ಲೇ ಮಾಡಲಿಂಗ್ ತೃತೀಯ, ಆಶಿನಿ 3ನೇ, ಛದ್ಮವೇಷ ತೃತೀಯ, ನಿಹಾನ್ 4ನೇ, ಇಂಗ್ಲಿಷ್ ಕಂಠಪಾಠ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Related posts

ಪ್ರಕೃತಿ ವಿಸ್ಮಯ: ಪಪ್ಪಾಯಿ ಹಣ್ಣಿನೊಳಗೆ ಮರಿ ಪಪ್ಪಾಯಿ

Suddi Udaya

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಕಣಿಯೂರು ಅಕ್ರಮ ಡೀಸೆಲ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಬಾರ್ಯ: ಮುರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1.50 ಲಕ್ಷ ಡಿಡಿ ವಿತರಣೆ

Suddi Udaya

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣ

Suddi Udaya
error: Content is protected !!